ಜಾಹೀರಾತು
ಎಸ್.ವಿ.ಎಸ್. ದೇವಳ ಶಾಲೆಯಲ್ಲಿ ಕಲಿತು ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಕಾಲಿನಲ್ಲಿ ಬರೆದು ಗಮನ ಸೆಳೆದ ಕೌಶಿಕ್ ಆಚಾರ್ಯ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಈ ವೇಳೆ ಸಂಚಾಲಕ ಎ.ಗೋವಿಂದ ಪ್ರಭು, ಆಡಳಿತ ಮಂಡಳಿ ಸದಸ್ಯರಾದ ಪುರುಷೋತ್ತಮ ಶೆಣೈ, ಪ್ರವೀಣ್ ಕಿಣಿ ಮತ್ತು ಅರ್ಜುನ್ ಭಂಡಾರ್ಕರ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಸ್.ವಿ.ಎಸ್. ದೇವಳ ಶಾಲಾ ಆಡಳಿತ ಮಂಡಳಿಯಿಂದ ಕೌಶಿಕ್ ಗೆ ಅಭಿನಂದನೆ"