ಬಿ.ಸಿ.ರೋಡಿನ ಅಜ್ಜಿಬೆಟ್ಟು ಬಸವ ಮಂಟಪದಲ್ಲಿ ಶ್ರೀಕೃಷ್ಣಜಯಂತಿ ಕಾರ್ಯಕ್ರಮ ನಡೆಯಿತು. ಈ ವೇಳೆ ಕೃಷ್ಣ ಪರಮಾತ್ಮನನ್ನು ಸ್ತುತಿಸಿ, ದೀಪ ಬೆಳಗಿಸಿ, ಭಜನೆಯ ಮುಖೇನ ದೇವರನ್ನು ಆರಾಧಿಸಲಾಯಿತು. ಪಿ.ಯು.ಸಿ ಯಲ್ಲಿ ರಾಜ್ಯದಲ್ಲಿ 9ನೇ ಸ್ಥಾನ ಪಡೆದ ಸಾಧಕಿ, ಮನೋಹರ ಹಾಗು ಸಬೀತ ದಂಪತಿ ಪುತ್ರಿ ಶಿವಾನಿ ಅವರನ್ನು ಸನ್ಮಾನಿಸಲಾಯಿತು.
ಜಾಹೀರಾತು
ಹಿರಿಯರಾದ ನೀಲೋಜಿ ರಾವ್, ಕಮಲಾಕ್ಷ, ಇಂದಿರೇಶ್ , ಸಂಫದ ಗೌರವಾಧ್ಯಕ್ಷರಾದ ಪ್ರಮೋದ್ ಅಜ್ಜಿಬ್ಬೆಟ್ಟು, ಮಾಜಿ ಅಧ್ಯಕ್ಷರಾದ ನಾಗೇಶ್ ಮಿತ್ತಬೈಲ್, ಮಾಜಿ ಕಾರ್ಯದರ್ಶಿ ಲಕ್ಮಣ್ ಅಗ್ರಬೈಲ್, ಸ್ಥಾಪಕಾಧ್ಯಕ್ಷರಾದ ಶೀಧರ್ ಅಮೀನ್ ಹಾಗೂ ಅಧ್ಯಕ್ಷರಾದ ಉದಯ ಅಮಿನ್ ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಅಜ್ಜಿಬೆಟ್ಟು ಬಸವ ಮಂಟಪದಲ್ಲಿ ಶ್ರೀಕೃಷ್ಣಾರಾಧನೆ"
Be the first to comment on "ಅಜ್ಜಿಬೆಟ್ಟು ಬಸವ ಮಂಟಪದಲ್ಲಿ ಶ್ರೀಕೃಷ್ಣಾರಾಧನೆ"