ವಾಮದಪದವು

ವಾಮದಪದವು: ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬಂಟ್ವಾಳ: ಪಠ್ಯ ಪುಸ್ತಕಗಳು ವಿದ್ಯಾರ್ಥಿ ಗಳ ಸ್ವಯಂ ಕಲಿಕೆಗೆ ಪೂರಕವಾಗಲಿದೆ, ಶಿಕ್ಷಕರ ನಿರಂತರ ಸಂಪರ್ಕದೊಂದಿಗೆ ವಿದ್ಯಾರ್ಥಿ ಗಳು ಪಠ್ಯ ಪುಸ್ತಕ ಗಳ ಉಪಯೋಗದಿಂದ ಸ್ವಯಂಕಲಿಕೆಯನ್ನು ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯ ಎಂ.ತುಂಗಪ್ಪ ಬಂಗೇರ ಹೇಳಿದರು.

ಜಾಹೀರಾತು

ಅವರು ಸ.ಪ.ಪೂ.ಕಾಲೇಜು ವಾಮದಪದವು ಇಲ್ಲಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪಾಂಗಲ್ಪಾಡಿ ವಿಷ್ಣು ಮೂರ್ತಿ ದೇವಾಲಯದ ಪ್ರಾಂಗಣದಲ್ಲಿ ಪಠ್ಯ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು.

ವಾಮದಪದವು ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಅವರವರ ಜನವಸತಿ ಪ್ರದೇಶಕ್ಕನುಗುಣಸಾರವಾಗಿ ಮಾವಿನಕಟ್ಟೆ, ಪಿಲಿಮೊಗರು, ಪಾಂಗಲ್ಪಾಡಿ, ಕೊರಗಟ್ಟೆ, ಬಸ್ತಿಕೋಡಿ ಮೊದಲಾದ ಕಡೆಗಳಲ್ಲಿ ಊರಪ್ರಮುಖರ ನೇತ್ರತ್ವದಲ್ಲಿ ಪುಸ್ತಕ ವಿತರಿಸಲಾಯಿತು. ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, , ಎಸ್.ಡಿ.ಎಂ.ಸಿ.ಸದಸ್ಯ ರು ಹಾಗೂ ಪ್ರೌಢ ಶಾಲಾ ವಿಭಾಗದ ಶಿಕ್ಷಕರ ಉಪಸ್ಥಿತಿಯಲ್ಲಿ ವಿತರಣೆ ನಡೆಸಲಾಯಿತು.

ಜಾಹೀರಾತು

 

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ