ಬಂಟ್ವಾಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮರಕೂಟ್ಲು ಶಾಲೆಯಲ್ಲಿ ನಡೆದ 74ನೇ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ನೆರವೇರಿಸಿದರು.
ಸ್ವಾತಂತ್ರ್ಯ ಕ್ಕಾಗಿ ಹೋರಾಟ ನಡೆಸಿದ ಹೋರಾಟದ ನೆನಪು ಕೇವಲ ಒಂದು ದಿನಕ್ಕೆ ಸೀಮಿತಗೊಳ್ಳದೆ, ಅದರ ನೆನಪು ಸದಾ ನಾವು ಮಾಡಿಕೊಳ್ಳಬೇಕಾಗಿದೆ.ಅವರ ಆದರ್ಶಗಳು, ವಿಚಾರಧಾರೆ ಗಳನ್ನು ಅಳವಡಿಸಿಕೊಂಡು ಸಂಪತ್ಬರಿತ ರಾಷ್ಟ್ರದ ನಿರ್ಮಾಣ ಕ್ಕೆ ನಾವೆಲ್ಲರೂ ಕಟಿಬದ್ದರಾಗೋಣ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಶಿವಪ್ರಸಾದ್ ಕನಪಾಡಿ, ಗ್ರಾ.ಪಂ.ಪಂಚಾಯಿತಿ ಸದಸ್ಯರಾದ ಮಧುಸೂದನ್ ಶೆಣೈ, ಎ.ಪಿ.ಎಂ.ಸಿ.ಸದಸ್ಯ ದಿವಾಕರ ಪಂಬದಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್, ಎಸ್ಡಿಎಂಸಿ ಅಧ್ಯಕ್ಷೆ ಶ್ರೀಲತಾ ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಮರೆಯದಿರಿ: ಚಂದ್ರಪ್ರಕಾಶ್ ಶೆಟ್ಟಿ"
Be the first to comment on "ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಮರೆಯದಿರಿ: ಚಂದ್ರಪ್ರಕಾಶ್ ಶೆಟ್ಟಿ"