ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಮಾಣಿ ವಲಯದ ವತಿಯಿಂದ ಕೊಡಾಜೆ ಜಂಕ್ಷಣ್ ನಲ್ಲಿ ದ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಲ್ಲಡ್ಕ ಡಿವಿಜನ್ ಕಾರ್ಯದರ್ಶಿಯಾದ ಲತೀಫ್ ಕೊಡಾಜೆ ದ್ವಜಾರೋಹಣಗೈದರು. ವಲಯ ಕಾರ್ಯದರ್ಶಿ ಸಮಾದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊಡಾಜೆ ಯುನಿಟ್ ಅಧ್ಯಕ್ಷರಾದ ಸಿದ್ದೀಖ್, ಸೂರಿಕುಮೇರು ಯುನಿಟ್ ಕಾರ್ಯದರ್ಶಿಯಾದ ಇರ್ಫಾನ್ ಮೊದಲಾದವರು ಉಪಸ್ಥಿತರಿದ್ದರು. ಸಿದ್ದೀಖ್ ಸೂರಿಕುಮೇರು ಕಾರ್ಯಕ್ರಮವನ್ನು ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೊಡಾಜೆ ಜಂಕ್ಷನ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ"