ಕಲ್ಲಡ್ಕ

ಉದ್ಯೋಗ ನೈಪುಣ್ಯ ತರಬೇತಿ, ಮೂರನೇ ಹಂತದ ಸಮಾರೋಪ

ಜಾಹೀರಾತು

ಉದ್ಯೋಗ ನೈಪುಣ್ಯ ತರಬೇತಿಯ ಮೂರನೇ ಹಂತದ ಸಮಾರೋಪ ಕಲ್ಲಡ್ಕದಲ್ಲಿ ನಡೆಯಿತು. ಆರೆಸ್ಸೆಡಸ್ ನ ದಕ್ಷಿಣ ಪ್ರಾಂತ ಸಹಸಂಘಚಾಲಕ ಡಾ. ವಾಮನ ಶೆಣೈ ಮಾತನಾಡಿ, ಸ್ವದೇಶಿ ಸ್ವಾವಲಂಬನೆ ಸ್ವಸಾಮರ್ಥ್ಯದಿಂದ ಆತ್ಮ ನಿರ್ಭರ ಭಾರತ, ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಸಾಧ್ಯ ಎಂದರು.

ಜಾಹೀರಾತು

ರಾಷ್ಟ್ರ ಸೇವಿಕಾ ಸಮಿತಿಯ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಡಾ.ಕಮಲಾ ಪ್ರಭಾಕರ್ ಭಟ್, ಸಹಕಾರ ಭಾರತಿ ರಾಜ್ಯ ಅಧ್ಯಕ್ಷ ಹಾಗೂ ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ ಎಸ್ ಆರ್, ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ಪುತ್ತೂರು ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೊಂಕೋಡಿ ಮಾರ್ಗದರ್ಶನ ನೀಡಿದರು.

ಗ್ರಾಮ ವಿಕಾಸದ ಮಂಗಳೂರು ವಿಭಾಗ ಸಂಯೋಜಕರಾದ ಪ್ರವೀಣ್ ಸರಳಾಯ ಸ್ವಾಗತಿಸಿ. ಸುಜಿತ್ ಕಲ್ಲಡ್ಕ ವಂದನಾರ್ಪಣೆಗೈದರು. ನಂತರ ಅತಿಥಿಗಳಿಂದ ಶಿಬಿರಾರ್ಥಿಗಳಿಗೆಲ್ಲರಿಗೂ ತರಬೇತಿಯ ಪ್ರಮಾಣ ಪತ್ರ ನೀಡುವುದರೊಂದಿಗೆ ಸಮೂಹ ಭಾವಚಿತ್ರಗನ್ನು ತೆಗೆಯಲಾಯಿತು. ಶಿಭಿರಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿ ಕೊಂಡರು. ಮೈತ್ರೇಯಿ ಗುರುಕುಲದ ಶ್ರೀಲಕ್ಷ್ಮಿ ವೈಯಕ್ತಿಕ ಗೀತೆಯೊಂದನ್ನು ಹಾಡಿದರು. ರಂಜನ್ ಆಶಯ ಗೀತೆ, ಹಾಡಿದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ