ಜಾಹೀರಾತು
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಭೈರವ ಸಂಘದಿಂದ ನಡೆಯಿತು. ಸ್ಥಳೀಯರಾದ ರಾಜ್ಯದಲ್ಲಿಯೇ ತೃತೀಯ (623 ಅಂಕ) ಸ್ಥಾನ ಗಳಿಸಿದ ಆವ್ರೀಲ್ ಲೀವಾ ಲೂವಿಸ್, ಇನ್ನಿಬ್ಬರು ವಿದ್ಯಾರ್ಥಿಗಳಾದ ಧನುಷ್ ಮತ್ತು ವಂಶಿ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಸಂಘದ ಗೌರವಾಧ್ಯಕ್ಷ ರಾಮಕೃಷ್ಣ ಆಳ್ವ, ಅಧ್ಯಕ್ಷ ಉಮೇಶ್ ನಾಯಕ್ ಮತ್ತಿತರರು ಇದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪರಾರಿ ಗಾಂದೋಡಿಯಲ್ಲಿ ಎಸ್.ಎಸ್.ಎಲ್.ಸಿ. ಸಾಧಕರಿಗೆ ಸನ್ಮಾನ"