ಜಾಹೀರಾತು
ಬಂಟ್ವಾಳ: ಕಲ್ಲಡ್ಕ ಪೇಟೆ ಗಾಂಧಿ ಮೈದಾನದಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ಎಪಿಎಂಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಹುಸೈನ್ ಸೂರಜ್ ಉಪಸ್ಥಿತರಿದ್ದರು. ನರಸಿಂಹ ಮಡಿವಾಳ, ಅಬೂಬಕ್ಕರ್ ಕಲ್ಲಡ್ಕ, ಸಲೀಮ್ ಅಹಮ್ಮದ್, ಗಣೇಶ್ ಶೆಟ್ಟಿ, ಹರೀಶ್ ಗೌಡ ಇದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಪೇಟೆ ಗಾಂಧಿ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ"