ಕಲ್ಲಡ್ಕ

ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ಜಾಹೀರಾತು

ಬಂಟ್ವಾಳ: ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೆಶನ್ ದ.ಕ -ಉಡುಪಿ ಜಿಲ್ಲೆಯ ಬಂಟ್ವಾಳ ವಲಯ ವತಿಯಿಂದ 181ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ವಲಯದ ಹಿರಿಯ ಸದಸ್ಯರುಗಳಲ್ಲಿ ಒಬ್ಬರಾದ ಕಲ್ಲಡ್ಕ ಜಯ ಸ್ಡುಡಿಯೋದ ಮಾಲೀಕ ಜಯರಾಮ ರೈ ಅವರನ್ನು ಸನ್ಮಾನಿಸಲಾಯಿತು., ಈ ವೇಳೆ ಜಯರಾಮ ರೈ ಅವರ ಪತ್ನಿ ಚಂದ್ರಕಲಾ ವಲಯ ಅಧ್ಯಕ್ಷ ಕುಮಾರಸ್ವಾಮಿ, ಜಿಲ್ಲಾ ಕೋಶಾಧಿಕಾರಿಗಳಾದ ಅನಂದ್ ಎನ್, .ವಲಯದ ಪ್ರಧಾನ ಕಾರ್ಯದರ್ಶಿ ವಿಕೇಶ್ ಕೋಶಾಧಿಕಾರಿ ವಿಕ್ರಂ ಫರಂಗಿಪೇಟೆ, ವಲಯದ ಉಪಾಧ್ಯಕ್ಷರಾದ ಹರೀಶ್ ನಾಟಿ, ರೋಶನ್ ಮೊಗರ್ನಾಡ್,ಮಾಜಿ ಅಧ್ಯಕ್ಷರಾದ ಹರೀಶ್ ಮಾಣಿ ಹಾಗೂ ವಿವಿಧ ಪಧಾಧಿಕಾರಿಗಳಾದ ಲಕ್ಷ್ಮಣ್, ವರುಣ್, ರಾಜರತ್ನ, ರಾಜೇಂದ್ರ, ಪ್ರಶಾಂತ್, ಚಂದ್ರಶೇಖರ, ಶೀನಿವಾಸ, ವಿಜಯ್, ಶರತ್, ಚಿನ್ನ ಕಲ್ಲಡ್ಕ, ರಾಮ್ ಇರಾ, ಹಾಗೂ ಅಮಿತಾ ಉಪಸ್ತಿತರಿದ್ದರು. ವಲಯದ ಖಜಾಂಚಿ ವಿಕ್ರಂ ಫರಂಗಿಪೇಟೆ ಸ್ವಾಗತಿಸಿದರು. ರೋಶನ್ ಮೊಗರ್ನಾಡ್ ವಂದಿಸಿದರು. ದಯಾನಂದ್ ಬಂಟ್ವಾಳ್  ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts