ಜಾಹೀರಾತು
ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಡಾ. ಎಸ್.ಆರ್.ರಂಗನಾಥನ್ ಜನ್ಮದಿನಾಚರಣೆ ಪ್ರಯುಕ್ತ ಗ್ರಂಥಾಲಯ ದಿನಾಚರಣೆ ನಡೆಯಿತು.
ಜಾಹೀರಾತು
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಿನ್ಸಿಪಾಲ್ ಸೌಮ್ಯ ಎಚ್.ಕೆ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದರ ಜೊತೆಗೆ ವಾರ್ತಾ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಸುತ್ತದೆ ಎಂದರು. ಗ್ರಂಥಪಾಲಕರಾದ ಡಾ.ಶ್ರೀನಿವಾಸ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕರಾದ ನಸೀಮಾ ಬೇಗಂ, ಹನುಮಂತಯ್ಯ ಜಿ.ಎಚ್, ವಿನಯ್ ಎಂ.ಎಸ್, ದೇವಿಪ್ರಸಾದ್, ಕಚೇರಿ ಸಿಬ್ಬಂದಿಗಳಾದ ಪ್ರತಿಭಾ ಶೆಟ್ಟಿ, ದಕ್ಷಿತ್, ಸುಶ್ಮಿತ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಿದ್ದಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಲ್ಲಿ ಗ್ರಂಥಾಲಯ ದಿನಾಚರಣೆ"