ಜಾಹೀರಾತು
ಬಂಟ್ವಾಳ: ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಆ. 25ರ ಮಂಗಳವಾರ ಬಂಟ್ವಾಳ ತಾಲೂಕಿನ ಎಲ್ಲ ಭಕ್ತ ಭಾಂದವರಿಂದ ಕ್ಷೇತ್ರ ಸಂದರ್ಶನ ನಡೆಯುವುದು ಎಂದು ಶ್ರೀರಾಮಕ್ಷೇತ್ರದ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಹೇಳಿದ್ದಾರೆ.
ಬೆಳಗ್ಗೆ 9ಗಂಟೆಗೆ ಬಿ. ಸಿ. ರೋಡ್ ಗಾಣದಪಡ್ಪು ನಾರಾಯಣ ಗುರು ಮಂದಿರ ವಠಾರದಲ್ಲಿ ಸೇರಿ 10 ಗಂಟೆಗೆ ಅವರವರ ವಾಹನದಲ್ಲಿ ಹೊರಟು ಕ್ಷೇತ್ರಕ್ಕೆ ಹೋಗಿ ಪಾದ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಬರುವ ಕಾರ್ಯಕ್ರಮ ಇರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚಾತುರ್ಮಾಸ್ಯ: ಬಂಟ್ವಾಳದ ಭಕ್ತರ ಕ್ಷೇತ್ರ ಸಂದರ್ಶನ ಮಂಗಳವಾರ"