ಬಂಟ್ವಾಳ: ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದ್ದು, ಅನಗತ್ಯ ವಿಚಾರಗಳನ್ನು ತಂದು ಜನತೆ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಸಮಾನ ಮನಸ್ಕ ಸಂಘಟನೆಗಳಿಂದ ಆಗಸ್ಟ್ 26ರಂದು ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಲಾಗುವುದು. ಈ ಕುರಿತು ಇತ್ತೀಚೆಗೆ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಂಘಟನೆಯ ಅಧ್ಯಕ್ಷರಾದ ಬಿ. ಎಂ. ಪ್ರಭಾಕರ್ ದೈವಗುಡ್ಡೆ ವಹಿಸಿದ್ದರು. ಸಂಘಟನೆಯ ಪ್ರಮುಖರಾದ ಬಿ.ಶೇಖರ್, ಪ್ರಕಾಶ್ ಶೆಟ್ಟಿ, ಲೋಕೇಶ್ ಅಲೆತ್ತೂರು, ರಾಜಾ ಚಂಡ್ತಿಮಾರ್, ರಾಮಣ್ಣ ವಿಟ್ಲ, ಹಾರುನ್ ರಶೀದ್, ಅಮಾನುಲ್ಲಾ, ತುಳಸೀದಾಸ್ ವಿಟ್ಲ, ಲೋಲಾಕ್ಷ, ಅಬ್ದುಲ್ ಕರೀಂ, ಜಗದೀಶ್ ಬಂಟ್ವಾಳ, ಪ್ರೇಮನಾಥ ಕೆ, ಶ್ರೀನಿವಾಸ ಭಂಡಾರಿ, ಸುರೇಶ್ ಕುಮಾರ್ ಬಂಟ್ವಾಳ್ ಇದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಆಗಸ್ಟ್ 26 ರಂದು ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ"
Be the first to comment on "ಆಗಸ್ಟ್ 26 ರಂದು ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ"