ಬಂಟ್ವಾಳ

ವೈಫಲ್ಯ ಮರೆಮಾಚುತ್ತಿರುವ ಸರ್ಕಾರ: ಸಮಾನ ಮನಸ್ಕ ಸಂಘಟನೆಗಳ ಆರೋಪ

ಜಾಹೀರಾತು

ಕೊರೋನಾ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಅನಗತ್ಯ ವಿಚಾರಗಳನ್ನು ತಂದು ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಬಂಟ್ವಾಳ ಸಮಾನ ಮನಸ್ಕ ಸಂಘಟನೆಯ ಸಮನ್ವಯ ಸಮಿತಿ ಆಶ್ರಯದಲ್ಲಿ ಬುಧವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು. ಸಮಿತಿ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ, ಪ್ರಮುಖರಾದ ನ್ಯಾಯವಾದಿ ನೋಟರಿ ಎಂ.ಚಂದ್ರಶೇಖರ ಪೂಜಾರಿ, ಬಿ.ಶೇಖರ್, ಪ್ರಕಾಶ್ ಶೆಟ್ಟಿ, ರಾಜಾ ಚಂಡ್ತಿಮಾರ್, ರಾಮಣ್ಣ ವಿಟ್ಲ, ಸದಾಶಿವ ಬಂಗೇರ, ನ್ಯಾಯವಾದಿ ತುಳಸೀದಾಸ್ ವಿಟ್ಲ, ಸುರೇಂದ್ರ ಕೋಟ್ಯಾನ್, ಉದಯ ಕುಮಾರ್, ಪುರಸಭಾ ಸದಸ್ಯರಾದ ಲೋಲಾಕ್ಷ ಶೆಟ್ಟಿ, ಗಂಗಾಧರ, ಪ್ರಕಾಶ ಶೆಟ್ಟಿ ಮುಂತಾದವರು ಸಭೆಯ ನೇತೃತ್ವ ವಹಿಸಿದ್ದರು. ಸುರೇಶ್ ಕುಮಾರ್  ಸ್ವಾಗತಿಸಿ,ಲೋಕೇಶ್ ಸುವರ್ಣ ವಂದಿಸಿದರು. ಬಳಿಕ ತಹಸೀಲ್ದಾರರ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ