ಜಾಹೀರಾತು
ತಾಪಂ ಸದಸ್ಯ ಕುಮಾರ ಭಟ್ ಬದಿಕೋಡಿ ಅವರ ಅನುದಾನದಲ್ಲಿ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕೆಳಗಿನಪೇಟೆ ಎಂಬಲ್ಲಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣವನ್ನು ಪೂವಪ್ಪ ಭಂಡಾರಿ ಕನ್ಯಾನ ಮತ್ತು ತಾಪಂ ಸದಸ್ಯ ಕುಮಾರ್ ಭಟ್ ಬದಿಕೋಡಿ ಉದ್ಘಾಟಿಸಿದರು. ಈ ವೇಳೆ ರಿಕ್ಷಾ ಚಾಲಕ, ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕನ್ಯಾನ ಕೆಳಗಿನಪೇಟೆಯಲ್ಲಿ ರಿಕ್ಷಾ ತಂಗುದಾಣ ಉದ್ಘಾಟನೆ"