ಬಂಟ್ವಾಳ

ಕೌಶಿಕ್ ಆಚಾರ್ಯಗೆ ಮುಂಬೈ ದಾನಿಗಳ ನೆರವು

ಜಾಹೀರಾತು

ಬಂಟ್ವಾಳ: ವಿಶೇಷಚೇತನ ವಿದ್ಯಾರ್ಥಿ ಕೌಶಿಕ್ ಆಚಾರ್ಯ ಅವರ ಸಾಧನೆಯನ್ನು ಮೆಚ್ಚಿ ಮುಂಬೈನ ದಾನಿ ಸುರೇಶ್ ಎಸ್.ಸಾಲ್ಯಾನ್ ಅಂಧೇರಿ ಅವರು ಪ್ರೋತ್ಸಾಹನಿಧಿ ಇತ್ತು ಶುಭ ಹಾರೈಸಿದ್ದಾರೆ. ಬಂಟ್ವಾಳ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ವೆಲೆಂಟೈನ್ ಡಿಸೋಜ ಸಲಹೆಯಂತೆ, ಪತ್ರಕರ್ತ ಸಂದೀಪ್ ಸಾಲ್ಯಾನ್ ಸಹಯೋಗದಲ್ಲಿ ಬಂಟ್ವಾಳ ಕಸ್ಬಾ ಕಂಚಿಕಾರ ಪೇಟೆಯ ಕೌಶಿಕ್  ನಿವಾಸಕ್ಕೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಮತ್ತು ಸದಸ್ಯ ಪತ್ರಕರ್ತ ಅರೀಫ್ ಕಲ್ಕಟ್ಟ ಭೇಟಿಯನ್ನಿತ್ತು ಸುರೇಶ್ ಸಾಲ್ಯಾನ್ ಕೊಡಮಾಡಿದ ಪ್ರೊತ್ಸಾಹನಿಧಿಯನ್ನು ಕೌಶಿಕ್‌ಗೆ ಹಸ್ತಾಂತರಿಸಿ ಶುಭಾರೈಸಿದರು. ಈ ಸಂದರ್ಭದಲ್ಲಿ ಕೌಶಿಕ್‌ನ ಹೆತ್ತವರಾದ ರಾಜೇಶ್ ಆಚಾರ್ಯ, ಜಲಜಾಕ್ಷಿ ಆಚಾರ್ಯ ಹಾಜರಿದ್ದು ಪುತ್ರನ ಸಾಧನೆ ಮತ್ತು ಭವಿಷ್ಯತ್ತಿನ ಯೋಚನೆಗಳನ್ನು ತಿಳಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ