ಜಾಹೀರಾತು
ಉಪ್ಪಿನಂಗಡಿಯ ಹಿರೇಬಂಡಾಡಿ ಸಮೀಪ ಮುರದ ಮೇಲು ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಜನಾರ್ದನ ಗೌಡ ಎಂಬ ಯುವಕನಿಗೆ ಗಂಭೀರ ಗಾಯವಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪುತ್ತೂರು ಸಂಚಾರಿ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ. ಗಾಯಳುವನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾರು-ಬೈಕ್ ನಡುವೆ ಡಿಕ್ಕಿಯಾಗಿ ವ್ಯಕ್ತಿ ಗಂಭೀರ"