ಬಂಟ್ವಾಳ

ಬಂಟ್ವಾಳ: ಹಿರಿಯ ನಾಗಸ್ವರ ವಾದಕ ಚೆನ್ನಪ್ಪ ಸಪಲ್ಯ ಕಾಡಬೆಟ್ಟು ನಿಧನ

ಜಾಹೀರಾತು

ಬಂಟ್ವಾಳ: ಇಲ್ಲಿನ ವಗ್ಗ ಸಮೀಪದ ಕಾಡಬೆಟ್ಟು ಗ್ರಾಮದ ಮಾರಿಬೆಟ್ಟು ನಿವಾಸಿ, ಹಿರಿಯ ನಾಗಸ್ವರ ವಾದಕ ಚೆನ್ನಪ್ಪ ಸಪಲ್ಯ (72) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಮೖತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ನಾಗಸ್ವರ ಮತ್ತು ಕ್ಲಾರ್ನೆಟ್ ವಾದಕರಾಗಿ ಗುರುತಿಸಿಕೊಂಡಿದ್ದ ಇವರು ಸರಪಾಡಿ ಶ್ರೀ ಶರಭೇಶ್ವರ ಮತ್ತು ಕಡೇಶ್ವಾಲ್ಯ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನ ಸಹಿತ ನಂದನಹಿತ್ಲು ಶ್ರೀ ವೈದ್ಯನಾಥ ದೈವಸ್ಥಾನ ಮತ್ತು ಕಾಡಬೆಟ್ಟು ಶ್ರೀ ಕೊಡಮಣಿತ್ತಾಯ ಪಂಜುಲಿ೯, ಬ್ರಹ್ಮಬೈದಕ೯ಳ ಗರಡಿಯಲ್ಲಿ ಕಳೆದ ಹಲವು ವಷ೯ಗಳಿಂದ ವಾದಕರಾಗಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.