ವಿದ್ಯಾಗಮ ಕಾರ್ಯಕ್ರಮ – ಸಹಾಯವಾಣಿ ಪ್ರಾರಂಭ

ಜಾಹೀರಾತು

ವಿದ್ಯಾಗಮ ಕಾರ್ಯಕ್ರಮ ಮತ್ತು  ಲರ್ನಿಂಗ್ ಅನ್‍ಹಾನ್ಸ್‍ಮೆಂಟ್ ಪ್ರೋಗ್ರಾಮ್ ಬಗ್ಗೆ ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿಯನ್ನು ಈ ಕೆಳಗಿನ ಪಟ್ಟಿಯಲ್ಲಿರುವಂತೆ ಪ್ರಾರಂಭಿಸಲಾಗಿದೆ. ಶಿಕ್ಷಕರು, ಪೋಷಕರು ಮತ್ತು ಮಕ್ಕಳಿಂದ ಬರುವ ಸಂಶಯಗಳಿಗೆ ಸಹಾಯವಾಣಿ ಸಂಪನ್ಮೂಲ ವ್ಯಕ್ತಿಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮಾಹಿತಿ ನೀಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆ 1800 425 11017 ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯ ತಾಲೂಕಿನ ಪೆತ್ತಾಜೆ ಗ್ರಾಮದ ಸ.ಕಿ.ಪ್ರಾ.ಶಾಲೆಯ ಶಿಕ್ಷಕಿ ಗೀತಾ ಸಂಪನ್ಮೂಲ ವ್ಯಕ್ತಿ, ಮೊಬೈಲ್ ಸಂಖ್ಯೆ  9113097579, ಸುಳ್ಯ ತಾಲೂಕಿನ ಮುಕ್ಕೂರು ಪೆರುವಾಜೆಯ ಸ.ಹಿ.ಪ್ರಾ.ಶಾಲೆಯ ಶಿಕ್ಷಕಿ ಆರತಿ ಅಮೀನ್ ಸಂಪನ್ಮೂಲ ವ್ಯಕ್ತಿ ಮೊಬೈಲ್ ಸಂಖ್ಯೆ 9845903572.

ಬಂಟ್ವಾಳ ತಾಲೂಕಿನ ಸಹಾಯವಾಣಿ ಸಂಖ್ಯೆ 08255-234519, ಸಂಪನ್ಮೂಲ ವ್ಯಕ್ತಿಗಳಾಗಿ ಅನಂತಾಡಿ ಸ.ಹಿ.ಪ್ರಾ.ಶಾಲೆಯ ಶಿಕ್ಷಕಿ ಸ್ವಪ್ನ ಸಂಪನ್ಮೂಲ ವ್ಯಕ್ತಿ, ಮೊಬೈಲ್ ಸಂಖ್ಯೆ 8548087822, ಬಂಟ್ವಾಳದ ಕೆರೆಬಳಿ ಸ.ಹಿ.ಪ್ರಾ.ಶಾಲೆಯ ಶಿಕ್ಷಕ ಗಂಗಾಧರ್ ಸಂಪನ್ಮೂಲ ವ್ಯಕ್ತಿ ಮೊಬೈಲ್ ಸಂಖ್ಯೆ 8792331535,

ಜಾಹೀರಾತು

ಬೆಳ್ತಂಗಡಿ ತಾಲೂಕಿನ ಸಹಾಯವಾಣಿ ಸಂಖ್ಯೆ 08256-233797, ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಬಿ.ಆರ್.ಪಿ. (ಪ್ರೌಢ) ಶಾಲೆಯ ಶಿಕ್ಷಕ ಮೋಹನ್ ಕುಮಾರ್ ಸಂಪನ್ಮೂಲ ವ್ಯಕ್ತಿ, ಮೊಬೈಲ್ ಸಂಖ್ಯೆ 9611922457, ಬೆಳ್ತಂಗಡಿ ಮುಗೋಳಿ ಎಸ್.ಎಸ್.ಎ. ವಸತಿ ಶಾಲೆಯ ಮುಖ್ಯ ಶಿಕ್ಷಕ ಮಹೇಶ್ ಸಂಪನ್ಮೂಲ ವ್ಯಕ್ತಿ ಮೊಬೈಲ್ ಸಂಖ್ಯೆ 9008763829.

 ಮಂಗಳೂರು ಉತ್ತರದ ಸಹಾಯವಾಣಿ ಸಂಖ್ಯೆ 0824-2453229, ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ಉತ್ತರದ ಬಿ.ಆರ್.ಪಿ. (ಪ್ರೌಢ) ಶಾಲೆಯ ಹರಿಪ್ರಸಾದ್ ಸಂಪನ್ಮೂಲ ವ್ಯಕ್ತಿ, ಮೊಬೈಲ್ ಸಂಖ್ಯೆ 9743286365. ಬೆಳ್ತಂಗಡಿ ಬಿ.ಆರ್.ಪಿ. (ಪ್ರಾಥಮಿಕ) ಶಾಲೆಯ ವೀಣಾ ಸಂಪನ್ಮೂಲ ವ್ಯಕ್ತಿ, ಮೊಬೈಲ್ ಸಂಖ್ಯೆ 9449331115.

ಮಂಗಳೂರು ದಕ್ಷಿಣದ ಸಹಾಯವಾಣಿ ಸಂಖ್ಯೆ  0824-2247600, ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ದಕ್ಷಿಣದ ಬಿ.ಆರ್.ಪಿ. (ಪ್ರಾಥಮಿಕ) ಶಾಲೆಯ ಗ್ರೆಟ್ಟಾ ವಾಸ್ ಸಂಪನ್ಮೂಲ ವ್ಯಕ್ತಿ ಮೊಬೈಲ್ ಸಂಖ್ಯೆ 9741161441, ಮಂಗಳೂರು ದಕ್ಷಿಣ ಬಿ.ಆರ್.ಪಿ. (ಪ್ರೌಢ) ಗೀತಾ ಶಾನುಭಾಗ್ ಸಂಪನ್ಮೂಲ ವ್ಯಕ್ತಿ ಮೊಬೈಲ್ ಸಂಖ್ಯೆ 7899386587.

ಜಾಹೀರಾತು

ಮೂಡುಬಿದ್ರೆ ತಾಲೂಕಿನ ಸಹಾಯವಾಣಿ ಸಂಖ್ಯೆ 08258-236771, ಸಂಪನ್ಮೂಲ ವ್ಯಕ್ತಿಗಳಾಗಿ ಮೂಡುಬಿದ್ರಿ ಬಿ.ಆರ್.ಪಿ. (ಪ್ರೌಢ) ಶಾಲೆಯ ಸೌಮ್ಯ ಸಂಪನ್ಮೂಲ ವ್ಯಕ್ತಿ  ಮೊಬೈಲ್ ಸಂಖ್ಯೆ 9480191855, ಮೂಡಬಿದ್ರಿ ಇ.ಸಿ.ಒ ಶಾಲೆಯ ರಾಜೇಶ್ ಸಂಪನ್ಮೂಲ ವ್ಯಕ್ತಿ ಮೊಬೈಲ್ ಸಂಖ್ಯೆ 9880753858.

ಪುತ್ತೂರು ತಾಲೂಕಿನ ಸಹಾಯವಾಣಿ ಸಂಖ್ಯೆ 08251-298966, ಸಂಪನ್ಮೂಲ ವ್ಯಕ್ತಿಗಳಾಗಿ ಸಂಜಯನಗರ ಸ.ಹಿ.ಪ್ರಾ ಶಾಲೆಯ ರಮೇಶ್ ಉಳಾಯ ಸಂಪನ್ಮೂಲ ವ್ಯಕ್ತಿ ಮೊಬೈಲ್ ಸಂಖ್ಯೆ 9482488070. ಪುತ್ತೂರು ಬಿ.ಆರ್.ಪಿ ಶಾಲೆಯ ವಿಜಯ ಕುಮಾರ್ ಸಂಪನ್ಮೂಲ ವ್ಯಕ್ತಿ ಮೊಬೈಲ್ ಸಂಖ್ಯೆ 9964276711.

ಸುಳ್ಯ ತಾಲೂಕಿನ ಸಹಾಯವಾಣಿ ಸಂಖ್ಯೆ 08257-230419, ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯ ತಾಲೂಕಿನ ಬಿ.ಆರ್.ಪಿ (ಪ್ರಾಥಮಿಕ) ಶಾಲೆಯ ಸುಬ್ರಹ್ಮಣ್ಯ ಸಂಪನ್ಮೂಲ ವ್ಯಕ್ತಿ ಮೊಬೈಲ್ ಸಂಖ್ಯೆ 9481180108. ಸುಳ್ಯ ತಾಲೂಕಿನ ಮರ್ಕಂಜದ ಮು.ಶಿ.ಸ..ಪ್ರೌ. ಶಾಲೆಯ ರಾಜೀವ್ ಸಂಪನ್ಮೂಲ ವ್ಯಕ್ತಿ ಮೊಬೈಲ್ ಸಂಖ್ಯೆ 9481720143.

ಜಾಹೀರಾತು

ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ (ಆಡಳಿತ) ಮಂಗಳೂರು ದೂರವಾಣಿ ಸಂಖ್ಯೆ 0824-2451243, 2451239 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿದ್ಯಾಗಮ ಕಾರ್ಯಕ್ರಮ – ಸಹಾಯವಾಣಿ ಪ್ರಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*