ಜಾಹೀರಾತು
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಾವೂರ ಗ್ರಾಮದಲ್ಲಿ ಮುಂಬರುವ ಗ್ರಾಪಂ ಚುನಾವಣೆಯ ತಯಾರಿ ನಡೆಯಿತು. ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಒಗ್ಗಟ್ಟಿನಿಂದ ಚುನಾವಣೆ ಎದುರಿಸುವಂತೆ ಕರೆ ನೀಡಿದರು. ಮಾಜಿ ಸಚಿವ ಬಿ.ರಮಾನಾಥ ರೈ ಮಾರ್ಗದರ್ಶನ ನೀಡಿದರು. ಜಿಪಂ ಸದಸ್ಯರೂ ಆಗಿರುವ ಚುನಾವಣಾ ಸಲಹಾ ಸಮಿತಿ ಸದಸ್ಯ ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲಿಯಾನ್, ಜಗದೀಶ ಕೊಯ್ಲ, ಜನಾರ್ದನ ಚಂಡ್ತಿಮಾರ್, ಸಂಪತ್ ಕುಮಾರ್ ಶೆಟ್ಟಿ, ಮೊಹಮ್ಮದ್ ಸಂಗಬೆಟ್ಟು, ಪ್ರಶಾಂತ್ ಕುಲಾಲ್, ವಲಯಾಧ್ಯಕ್ಷ ಪುಷ್ಪರಾಜ ನಾವೂರ, ಮುಖಂಡರಾದ ಸದಾನಂದ, ಬೇಬಿ ಸುವರ್ಣ, ಪದ್ಮಶೇಖರ ಜೈನ್ ಬೀದಿ, ಏಜೇ ಮೋರಾಸ್, ಸುವರ್ಣ ಕುಮಾರ ಜೈನ್, ಫಾರೂಕ್ ನಾವೂರ, ಕರೀಮ್ ಪೆರ್ಲ, ಹಕೀಂ ಪಾಂಗೋಡಿ, ದಿನೇಶ್ ಪೂಜಾರಿ, ಗಿರಿಜಾ ಪೂಜಾರಿ, ಗುಲಾಬಿ ಚಂದಪ್ಪ ನಾಯ್ಕ, ಹಮೀದ್ ಮೈಂದಾಲ, ಶಂಕರ ಕಾಲೊನಿ, ವಿಜಯ ಕಾಲೊನಿ, ಸತೀಶ ಮಲೆಕೋಡಿ ಇದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಾವೂರ ಗ್ರಾಮದಲ್ಲಿ ಕಾಂಗ್ರೆಸ್ ಸಭೆ"