ಜಾಹೀರಾತು
ಬಿ.ಜೆ.ಪಿ ಸಜಿಪಮುನ್ನೂರು ಮಹಾಶಕ್ತಿ ಕೇಂದ್ರ ಮತ್ತು ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ಕರಿಯಂಗಳ ಗ್ರಾಮದಲ್ಲಿ ಆಯುಷ್ಮಾನ್ ಭಾರತ್ ಇದರ ನೊಂದಣಿ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚಾಲನೆ ನೀಡಿದರು. ಈ ಸಂದರ್ಭ ತಾಲೂಕು ಪಂ.ಸದಸ್ಯರಾದ ಯಶವಂತ ಪೊಳಲಿ, ಮಾಜಿ ಗ್ರಾಮ ಪಂ.ಅಧ್ಯಕ್ಷರಾದ ಚಂದ್ರಾವತಿ, ಬಿ.ಜೆ.ಪಿ ಪ್ರಮುಖರಾದ ವೆಂಕಟೇಶ್ ನಾವಡ, ಸುಕೇಶ್ ಚೌಟ, ಲೋಕೇಶ್ ಭರಣಿ, ಕಿಶೋರ್ ಪಲ್ಲಿಪಾಡಿ, ಕಾರ್ತಿಕ್ ಬಳ್ಳಾಲ್ ಮತ್ತು ಸ್ಥಳಿಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕರಿಯಂಗಳದಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ"