ಬಂಟ್ವಾಳ

ಕೆದಿಲದಲ್ಲಿ 615 ಮಂದಿಗೆ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ

ಜಾಹೀರಾತು

ಜಾಹೀರಾತು

ಕೆದಿಲದ ಬಿಜೆಪಿ ಯುವ ಮೋರ್ಚಾ ಆಶ್ರಯದಲ್ಲಿ ಬಿಜೆಪಿ ಕೆದಿಲ ಶಕ್ತಿ ಕೇಂದ್ರ ಹಾಗೂ ಬಿಜೆಪಿ ಯುವ ಮೋರ್ಚಾ ಪುತ್ತೂರು ಮಂಡಲ ಸಹಕಾರದೊಂದಿಗೆ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣೆ ಕಾರ್ಯಕ್ರಮ ಕೆದಿಲದಲ್ಲಿ ನಡೆಯಿತು. ಒಟ್ಟು 615 ಮಂದಿ ಇದರ ಪ್ರಯೋಜನ ಪಡೆದುಕೊಂಡರು.

ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಕ್ಷೇತ್ರಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕೋಶಾಧಿಕಾರಿ ರಮೇಶ್ ಭಟ್, ಪುಣಚ ಮಹಾ ಶಕ್ತಿಕೇಂದ್ರ ಅಧ್ಯಕ್ಷ ಹರಿಪ್ರಸಾದ್ ಯಾದವ್, ಜಿಲ್ಲಾ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್, ಸುರೇಶ್ ಭಟ್ ಇಡ್ಕಿದು, ಪುತ್ತೂರು ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುನಿತ್ ಮಾಡತ್ತಾರ್, ಭೇಟಿ ನೀಡಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ವಿತರಿಸಿ ಶುಭ ಹಾರೈಸಿದರು.

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಪುತ್ತೂರು ಯುವಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು, ಪ್ರಧಾನ ಕಾರ್ಯದರ್ಶಿ ರತನ್ ರೈ ಕುಂಬ್ರ, ಜಿಲ್ಲಾ ಯುವ ಮೋರ್ಚಾ ಕಾರ್ಯಾಕಾರಿಣಿ ಸದಸ್ಯ ಉಮೇಶ್ ಪೂಜಾರಿ ಮುರುವ, ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷ ಜಯಪ್ರಕಾಶ್ ಕೊಳಚಪ್ಪು,ಬಿಜೆಪಿ ಕೆದಿಲ ಶಕ್ತಿ ಕೇಂದ್ರ ಸಂಚಾಲಕ ಪದ್ಮನಾಭ ಭಟ್ ಪೆರ್ನಾಜೆ, ಹಿಂದೂ ಜಾಗರಣ ವೇದಿಕೆ ಮುಖಂಡ ಗಣರಾಜ್ ಭಟ್ ಕೆದಿಲ. ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ಅಣಪ್ಪ ಕುಲಾಲ್, ಜಿತೇಶ್ ಕೆ., ಹಿಂದುಳಿದ ಮೋರ್ಚಾ ಸದಸ್ಯ ದಿನೇಶ್ ಮುರುವ, ಮಂಡಲ ಸಮಿತಿ ಸದಸ್ಯ, ಶ್ಯಾಮ್ ಪ್ರಸಾದ್ ಕೆದಿಲ ನಿಕಟಪೂರ್ವ ಗ್ರಾಮ ಪಂಚಾಯತ್ ಸದಸ್ಯಗಳಾದ  ಪದ್ಮನಾಭ ಗೌಡ, ವಿಶಾಲಾಕ್ಷಿ, ಬೇಬಿ, ಕುಶಾಲಪ್ಪ ಕಜೆ, ಉಮರಬ್ಬ ಗಡಿಯಾರ,  ಬೂತ್ ಸಮಿತಿ ಅಧ್ಯಕ್ಷರುಗಳು  ಲಿಂಗಪ್ಪ ಗೌಡ ಕುದುಂಬ್ಲಾಡಿ, ವಿಶ್ವನಾಥ್ ಕೆ, ಹರೀಶ್ ವಿ, ಹಿಂದು ಜಾಗರಣ ವೇದಿಕೆ ಮುಖಂಡ ಸುರೇಶ್ ವಿ,.ಧರ್ಮಶ್ರೀ ವಿಶ್ವಸ್ಥ ಮಂಡಳಿ ಅಧ್ಯಕ್ಷರಾದ ಪುಷ್ಪರಾಜ್ ಹೆಗ್ಡೆ, ಹಿರಿಯ ಮುಖಂಡರಾದ ಗೋಪಾಲಕೃಷ್ಣ ಭಟ್ ಯು, ರಘು ಅಜಿಲ,ಮೋಹನ ಕಜೆ ಉಪಸ್ಥಿತರಿದ್ದರು. ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ದರ್ಣಪ್ಪ ಗೌಡ ವಾಲ್ತಾಜೆ. ನಿರ್ದೇಶಕರಾದ ಅನಂತಕೃಷ್ಣ ಭಟ್ ಪಿ ಕೆ ಕುಞಂಪ್ಪ, ಲಕ್ಷ್ಮಣ, ಧನಂಜಯ, ಶಿವರಾಮ ಭಟ್, ಜಗದೀಶ್, ಜಿ ಮಹಮ್ಮದ್, ಕೆ ರಾಮಣ್ಣ ಗೌಡ ಭೇಟಿ ನೀಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ