ಬಂಟ್ವಾಳ ಉಪತಹಸೀಲ್ದಾರ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ಪುತ್ತೂರು ನಿವಾಸಿ ಶ್ರೀಧರ್ ಕೆ. (48) ಭಾನುವಾರ ನಸುಕಿನ ವೇಳೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು ಪತ್ನಿ, ಇಬ್ಬರು ಪುತ್ರರನ್ನು ಹೊಂದಿದ್ದರು.
ಜಾಹೀರಾತು
ಹಾಡುಗಾರರು, ಯಕ್ಷಗಾನ ವೇಷಧಾರಿಗಳೂ ಆಗಿರುವ ಶ್ರೀಧರ್ ಅವರಿಗೆ ಕೃಷಿ ಕಾರ್ಯದ ಕುರಿತು ಆಸಕ್ತಿ ಇತ್ತು. ಅವರ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಂತಾಪ ಸೂಚಿಸಿದ್ದಾರೆ.
ಜಾಹೀರಾತು
ಜುಲೈ 18ರಂದು ಬಂಟ್ವಾಳನ್ಯೂಸ್ ನಲ್ಲಿ ಅವರ ಸಾಮಾಜಿಕ ಚಟುವಟಿಕೆಗಳ ಕುರಿತು ಹಾಗೂ ಕೃಷಿ ಆಸಕ್ತಿ ಕುರಿತು ವಿಶೇಷ ವರದಿ ಪ್ರಕಟಗೊಂಡಿತ್ತು. ಅದರ ಲಿಂಕ್ ಇಲ್ಲಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಉಪತಹಸೀಲ್ದಾರ್ ಶ್ರೀಧರ್ ನಿಧನ"