ಸಿದ್ದಕಟ್ಟೆಯಲ್ಲಿ ನಾಳೆ ರಸ್ತೆ ಅಭಿವೃದ್ಧಿಯ ವಿವಿಧ ಯೋಜನೆಗಳಿಗೆ ಗುದ್ದಲಿಪೂಜೆ

16 ಕೋಟಿ 50 ಲಕ್ಷ ವೆಚ್ಚದಲ್ಲಿ ಬಂಟ್ವಾಳ ಮೂಡಬಿದ್ರಿ ಲೋಕೋಪಯೋಗಿ ರಸ್ತೆಯ ಸೊರ್ನಾಡ್ ನಿಂದ ಪುಚ್ಚಮೊಗರು ತನಕ ರಸ್ತೆ ಅಗಲೀಕರಣ ಸೇರಿದಂತೆ ಮರು ಡಾಮರೀಕರಣ ಕಾಮಗಾರಿಗೆ ನಾಳೆ.ಸೆ.7ರಂದು ಸೋಮವಾರ ಬೆಳಿಗ್ಗೆ ಸಿದ್ದಕಟ್ಟೆಯಲ್ಲಿ ಗುದ್ದಲಿ ಪೂಜೆ ನಡೆಯಲಿದೆ. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಸೇರಿದಂತೆ ಅನೇಕ ಪ್ರಮುಖರು,ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ಮೂಡಬಿದ್ರಿ ಲೋಕೋಪಯೋಗಿ ರಸ್ತೆಯ ಸೊರ್ನಾಡ್ ನಿಂದ ಪುಚ್ಚಮೊಗರು ತನಕ ರಸ್ತೆ ಅಗಲೀಕರಣ ಸೇರಿದಂತೆ ಮರು ಡಾಮರೀಕರಣ ಕಾಮಗಾರಿಗೆ ರಾಜ್ಯ ಸರ್ಕಾರದ ರಾಜ್ಯ ರಸ್ತೆ ನಿಧಿಯ ಮೂಲಕ ಸುಮಾರು 13 ಕೋಟಿ ರೂ ಅನುದಾನವನ್ನು ಹಾಗೂ ಸಿದ್ದಕಟ್ಟೆಯಿಂದ ಮಂಚಕಲ್ಲಿನ ತನಕ ಅಗಲೀಕರಣಕ್ಕೆ ಹಾಗೂ ಮರು ಡಾಮರಿಕರಣಕ್ಕೆ ಸುಮಾರು 50 ಲಕ್ಷ ರೂ,ಬಂಡಸಾಲೆಯಿಂದ-ಎಣಿಲಕೋಡಿ-ಪಂಜಿಕಲ್ಲುಪದವು-ಆಚಾರಿಪಲ್ಕೆ ರಸ್ತೆಗೆ 3 ಕೋಟಿ ರೂಪಾಯಿ ಶಾಸಕರ ಅನುದಾನದಲ್ಲಿ ಬಿಡುಗಡೆಯಾಗಿದೆ. ಈ ಎಲ್ಲಾ ಕಾಮಗಾರಿಗೆ ಸೆ
07 ರಂದು ಸೋಮವಾರ (ನಾಳೆ) ಬೆಳೆಗ್ಗೆ 10 ಗಂಟೆಗೆ ಸಿದ್ದಕಟ್ಟೆ ಜಂಕ್ಸನ್ ನಲ್ಲಿ ಗುದ್ದಲಿ ಪೂಜೆ ನಡೆಯಲಿದೆ. ಬಳಿಕ 11 ಗಂಟೆಗೆ ಬಂಡಸಾಲೆಯಿಂದ-ಎಣಿಲಕೋಡಿ ರಸ್ತೆಗೆ ಗುದ್ದಲಿ ಪೂಜೆಯ ನಡೆಯಲಿದೆ ಎಂದು ತಾಪಂ ಸದಸ್ಯ ಪ್ರಭಾಕರ ಪ್ರಭು ಮಾಹಿತಿ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಿದ್ದಕಟ್ಟೆಯಲ್ಲಿ ನಾಳೆ ರಸ್ತೆ ಅಭಿವೃದ್ಧಿಯ ವಿವಿಧ ಯೋಜನೆಗಳಿಗೆ ಗುದ್ದಲಿಪೂಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*