ಜಾಹೀರಾತು
ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಹಿಂದು ರುದ್ರಭೂಮಿಗೆ ಹೋಗುವ ರಸ್ತೆಯನ್ನು ಕುಲಾಲ ಯುವ ವೇದಿಕೆ ಸದಸ್ಯರು ರುದ್ರಭೂಮಿ ಸಮಿತಿ ಸಹಕಾರದೊಂದಿಗೆ ಶ್ರಮದಾನದ ಮೂಲಕ ದುರಸ್ತಿ ನಡೆಸಿದರು. ಶ್ರಮದಾನದ ಸಂದರ್ಭ ಸ್ಮಶಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೇಶವ ದೈಪಲ ,ಹಾಗೂ ಪಧಾದಿಕಾರಿಗಳು. ಯುವವೇದಿಕೆಯ ಅಧ್ಯಕ್ಷರಾದ ಸುಕುಮಾರ್ ಬಂಟ್ವಾಳ್, ಹಾಗೂ ಗೌರವ ಸಲಹೆಗಾರರು, ಪಧಾದಿಕಾರಿಗಳು ಭಾಗವಹಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕುಲಾಲ ಯುವವೇದಿಕೆಯಿಂದ ಶ್ರಮದಾನ"