ಬಂಟ್ವಾಳ

ದಿ.ಪ್ರಶಾಂತ್ ಕುಮಾರ್ ಅಜ್ಜಿಬೆಟ್ಟು ಸ್ಮರಣಾರ್ಥ ರಕ್ತದಾನ ಶಿಬಿರ

ಜಾಹೀರಾತು

ವಿಶ್ವ ಹಿಂದೂ ಪರಿಷತ್, ಬಜರಂಗದಳ, ಸ್ನೇಹಾಂಜಲಿ ಸೇವಾ ಸಂಘ ಅಜ್ಜಿಬೆಟ್ಟು ಮತ್ತು ಎ.ಜೆ ಆಸ್ಪತ್ರೆ ಹಾಗೂ ಅಧ್ಯಯನ ಕೇಂದ್ರ ಸಹಯೋಗದೊಂದಿಗೆ ದಿ. ಪ್ರಶಾಂತ್ ಕುಮಾರ್ ಅವರ ಸ್ಮರಣಾರ್ಥ ಅಜ್ಜಿಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಜಾಹೀರಾತು

ಈ ವೇಳೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ವೈದ್ಯಾಧಿಕಾರಿ ಗೋಪಾಲಕೃಷ್ಣ, ಪ್ರಮುಖರಾದ ಡೊಂಬಯ್ಯ ಅರಳ, ಭಾಸ್ಕರ್ ಧರ್ಮಸ್ಥಳ, ಅಶೋಕ್ ಶೆಟ್ಟಿ ಸರಪಾಡಿ, ಪ್ರಸಾದ್ ಕುಮಾರ್, ಪ್ರಮೋದ್ ಕುಮಾರ್, ಭರತ್ ಕುಂಮ್ಡೇಲು, ಗುರುರಾಜ್ ಬಂಟ್ವಾಳ, ಶಿವ ತುಂಬೆ, ಅಭಿನ್ ರೈ, ಸುದರ್ಶನ್ ಬಜ, ಪ್ರದೀಪ್ ಅಜ್ಜಿಬೆಟ್ಟು, ಅಶ್ವಥ್ ಬಾಳಿಕೆ, ರಮನಾಥ ರಾಯಿ, ಯಶೋಧರ ಕರ್ಬೆಟ್ಟು, ಇಂದಿರೇಶ್ ಅಜ್ಜಿಬೆಟ್ಟು, ಕಮಲಾಕ್ಷ ಅಜ್ಜಿಬೆಟ್ಟು, ಶ್ರೀನಿವಾಸ್ ಪೂಜಾರಿ, ಉದಯ್, ಅಮೀನ್, ಜಿತೇಂದ್ರ, ಮನೋಜ್, ಆಶಿಶ್, ಪ್ರಣಾಮ್, ಹಾಗೂ ಬಜರಂಗದಳ ಅಜ್ಜಿಬೆಟ್ಟು ಕಾರ್ಯಕರ್ತರು ಉಪಸ್ಥಿತರಿದ್ದು ರಕ್ತದಾನಿಗಳ ಸಹಕಾರದೊಂದಿಗೆ  ಶಿಬಿರ ಯಶಸ್ವಿಯಾಗಿ ನಡೆಯಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ