ಜಾಹೀರಾತು
ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಸಂಪ ಪೂಜಾರಿ ಅವರ ಮನೆ ಮಳೆಗೆ ಸಂಪೂರ್ಣ ಹಾನಿಯಾಗಿದ್ದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿದರು.
ಜಾಹೀರಾತು
ಸೂಕ್ತ ಪರಿಹಾರ ಒದಗಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಂದಾಯಧಿಕಾರಿಗಳು ಮನೆಗೆ ಭೇಟಿ ನೀಡಿ ಮನೆ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆಂದು ಶಾಸಕರು ಸ್ಥಳೀಯರಿಗೆ ತಿಳಿಸಿದರು. ಈ ಸಂದರ್ಭ ಶ್ರೀಕಾಂತ್ ಶೆಟ್ಟಿ ಸಜಿಪ, ಜಯಪ್ರಕಾಶ್ ಪೆರ್ವ. ಚಂದ್ರಹಾಸ್, ಸತೀಶ್, ಸುರೇಶ್ ಪೂಜಾರಿ, ಯೋಗೀಶ್ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಜೀಪದಲ್ಲಿ ಮನೆಗೆ ಹಾನಿ: ಶಾಸಕ ರಾಜೇಶ್ ನಾಯ್ಕ್ ಭೇಟಿ"