ಭ್ರಮರಾಂಬಿಕ ಸೇವಾ ಸಂಘ ಬಾಚಕೆರೆ ನೂತನ ಪದಾಧಿಕಾರಿಗಳ ಆಯ್ಕೆ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಅಧ್ಯಕ್ಷರಾಗಿ ಪ್ರದೀಪ್ ರೈ ಮಾವಿನಕಟ್ಟೆ,ಉಪಾಧ್ಯಕ್ಷರಾಗಿ ಮೋನಪ್ಪ ಪೂಜಾರಿ ಬೈಸೋಂಬು, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಕಾಯರ್ ಪಲ್ಕೆ ಆಯ್ಕೆಯಾದರು.
ಜತೆ ಕಾರ್ಯದರ್ಶಿ ಕಿಶೋರ್ ಪೂಜಾರಿ ಹಟದಡ್ಕ, ಕೋಶಾಧಿಕಾರಿ ಸುಂದರ್ ಬಾಚಕೆರೆ, ಸಂಘಟನಾ ಕಾರ್ಯದರ್ಶಿ ಸುರೇಶ್ ಪೂಜಾರಿ ನೈಬೇಲು, ಜತೆ ಸಂಘಟನಾ ಕಾರ್ಯದರ್ಶಿ ರಮಾನಂದ ಸರಪಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ಗುರುರಾಜ್ ಕುಂಟೋನಿ, ಜತೆ ಸಾಂಸ್ಕೃತಿಕ ಕಾರ್ಯದರ್ಶಿ ಲೋಕಯ ಬಾಚಕೆರೆ, ಕ್ರೀಡಾ ಕಾರ್ಯದರ್ಶಿ ರಕ್ಷೀತ್ ಎರ್ಮಾಳ, ಜತೆ ಕ್ರೀಡಾ ಕಾರ್ಯದರ್ಶಿ ನವೀನ್ ಅಂತರ ಆಯ್ಕೆಯಾದರು. ಅಧ್ಯಕ್ಷರಾದ ಓಬಯ ಕಜೆಕಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಸ್ಥಾಪಕ ಅಧ್ಯಕ್ಷರಾದ ನಿರಂಜನ್ ಬಾಚಕೆರೆ, ಉಪಾಧ್ಯಕರಾದ ಬಾಬು ಅಂಬೇಡ್ಕರ್ ನಗರ ಸಲಹೆಗಾರರಾದ ಮೋನಪ್ಪ ಪೂಜಾರಿ ಬೈಸೋಂಬು, ಶಿವರಾಮ ಶೆಟ್ಟಿ ದೋಟ ಉಪಸ್ಥಿತರಿದ್ದರು. ನಿರಂಜನ್ ಬಾಚಕೆರೆ ಪ್ರಾರ್ಥಿಸಿ, ಕಾರ್ಯದರ್ಶಿ ರಕ್ಷೀತ್ ಎರ್ಮಾಳ. ಸ್ವಾಗತಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…