ಜಾಹೀರಾತು
ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷರ ಪದಗ್ರಹಣದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್.ಸಿ ಮೋರ್ಚಾದ ವತಿಯಿಂದ ಹೂ ಗುಚ್ಛ ನೀಡಿ ಅಭಿನಂದಿಸಲಾಯಿತು.
ಎಸ್. ಸಿ ಮೋರ್ಚಾದ ಅಧ್ಯಕ್ಷರಾದ ಕೇಶವ ದೈಪಲ, ಉಪಾಧ್ಯಕ್ಷರುಗಳಾದ ಗಿರಿಧರ ಎಸ್ ಸರಪಾಡಿ, ಆನಂದ ಪಿಲಾತಬೆಟ್ಟು, ಸಂತೋಷ ಮೈರಾನ್ಪಾದೆ, ಸುರೇಂದ್ರ ವಾಮದಪದವು, ಪ್ರದಾನ ಕಾರ್ಯದರ್ಶಿಗಳಾದ ರಮೇಶ್ ಕುದ್ರಬೆಟ್ಟು, ಲೋಕೇಶ್ ನಾಟಿ ನರಿಕೊಂಬು, ಹಾಗೂ ಕಾರ್ಯದರ್ಶಿಗಳಾದ ಪ್ರಕಾಶ್ ಮಣಿನಾಲ್ಕೂರು, ಶ್ರೀನಿವಾಸ್ ವಾಮದಪದವು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಕ್ಷೇತ್ರ ಬಿಜೆಪಿ ಎಸ್.ಸಿ. ಮೋರ್ಚಾದಿಂದ ಅಭಿನಂದನೆ"