ಜಾಹೀರಾತು
ಬಂಟ್ವಾಳ ಮೂಡ ಹಿಂದೂ ರುದ್ರ ಭೂಮಿ ನಿರ್ವಹಣಾ ಸಮಿತಿಗೆ ರುದ್ರಭೂಮಿ ನವೀಕರಣ ಕಾರ್ಯಕ್ಕೆಂದು ಬಂಟ್ವಾಳ ತಾಲೂಕು ಗ್ಯಾರೇಜ್ ಮಾಲಕರ ಸಂಘದ ವತಿಯಿಂದ 12,000 ರೂವನ್ನು ದೇಣಿಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಮಾಲಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ರುದ್ರಭೂಮಿ ಪಾಲನಾ ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗ್ಯಾರೇಜ್ ಮಾಲೀಕರ ಸಂಘದಿಂದ ರುದ್ರಭೂಮಿ ಅಭಿವೃದ್ಧಿಗೆ ನೆರವು"