ಜಾಹೀರಾತು
ಬಂಟ್ವಾಳ: ಆಧಾರ್ ವಿತರಣೆ, ನೋಂದಣಿಗೆ ಸಂಬಂಧಿಸಿ, ಬಂಟ್ವಾಳ ಮಿನಿ ವಿಧಾನಸೌಧದ ಬಳಿ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಸಾರ್ವಜನಿಕರು ಈ ಕುರಿತು ದೂರುಗಳನ್ನು ನೀಡಿದ್ದು, ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದಾಗಿ ತಿಳಿಸಿದ ರೈ, ಸ್ಥಳದಲ್ಲಿದ್ದ ಅಧಿಕಾರಿಗಳ ಬಳಿ ಸಮಸ್ಯೆ ಕುರಿತು ಚರ್ಚೆ ನಡೆಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ತಿಲಕ್ ಪೂಜಾರಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆಧಾರ್ ವಿತರಣೆ: ಸರಿಯಾದ ವ್ಯವಸ್ಥೆ ಒದಗಿಸಲು ಮಾಜಿ ಸಚಿವ ರೈ ಒತ್ತಾಯ"