ಜಾಹೀರಾತು
ಸರಪಾಡಿ: ಸರಪಾಡಿ ವಲಯ ಕಾಂಗ್ರೆಸ್ ಹಾಗೂ ಪೆರಿಯಪಾದೆ ಬೂತ್ ಸಮಿತಿ ಇದರ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಸಮಾರಂಭಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಫಲಾನುಭವಿಗಳಿಗೆ ಕಾರ್ಡ್ ವಿತರಿಸಿದರು.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಧರ್ಣಪ್ಪ ಪೂಜಾರಿ, ಕಾಂಗ್ರೆಸ್ ನ ಪರಿಶಿಷ್ಟ ಪಂಗಡ ಸಮಿತಿ ಅಧ್ಯಕ್ಷ ಚಂದ್ರಹಾಸ ನಾಯ್ಕ , ಪೆರಿಯಪಾದೆ ಬೂತ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಕಜಲಾಚ್ಚಿಲು, ಉದ್ಯಮಿ ವಿಜಯ ಕುಮಾರ್, ಸರಪಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ವಿ ಬಂಗೇರ, ಹುಸೇನ್ ಪೆರಿಯಪಾದೆ, ಡೆಂಜಿಲ್ ನೊರೊನ್ಹಾ, ಪವನ್ ಆಳ್ವ, ಝುಕಾರಿಯಾ, ವಿಶ್ವನಾಥ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸರಪಾಡಿ ವಲಯ ಕಾಂಗ್ರೆಸ್, ಪೆರಿಯಪಾದೆ ಬೂತ್ ಸಮಿತಿಯಿಂದ ಆಯುಷ್ಮಾನ್ ಉಚಿತ ನೋಂದಣಿ"