ಮಂಕುಡೆ ಕುದ್ರಿಯದ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಕಾರ್ಯಕ್ರಮ ವೆಂಕಟರಮಣ ಭಟ್ ಅವರ ಮನೆಯ ವಠಾರದಲ್ಲಿ ನಡೆಯಿತು. ಅದ್ಯಕ್ಷ ಚಾರ್ಲಿ ವೇಗಸ್ ಅಧ್ಯಕ್ಷತೆ ವಹಿಸದ್ದರು. ನಿಕಟಪೂರ್ವ ಪಂಚಾಯತ್ ಸದಸ್ಯ ಪವಿತ್ರ ಪೂಂಜ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್ ಮಹಮ್ಮದ್ ಮತ್ತು ನಿಕಟಪೂರ್ವ ಪಂಚಾಯತ್ ಅದ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಆಗಮಿಸಿ ಶುಭ ಹಾರೈಸಿದರು
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)