ಜಾಹೀರಾತು
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಾಗೂ ಬಿಜೆಪಿಯ ಹಿರಿಯ ಕಾರ್ಯಕರ್ತ ತುರ್ತುಪರಿಸ್ಥಿತಿಯನ್ನು ವಿರೋಧಿಸಿ ಸುಮಾರು ಒಂದೂವರೆ ವರ್ಷ ಕಾಲ ಕಣ್ಣೂರು ಜೈಲಲ್ಲಿ ಸೆರೆವಾಸ ಅನುಭವಿಸಿದ್ದ ಮಂಜೇಶ್ವರ ಪದ್ಮನಾಭ ಕಾಮತ್ ಅವರನ್ನುರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ ಡಾ.ಪ್ರಭಾಕರ ಭಟ್ ಕಲ್ಲಡ್ಕಮಂಗಳೂರಿನ ಉರ್ವದಲ್ಲಿರುವ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ನವೀನ್ಚಂದ್ರ ಕೊಡಿಯಾಲ್ ಬೈಲ್, ಉದ್ಯಮಿ ಅಶ್ವಿತ್ ಉಪ್ಪಳ, ಸಂಜಿತ್ ಕೊಟ್ಟಾರ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತುರ್ತುಪರಿಸ್ಥಿತಿ ಸೆರೆವಾಸ ಅನುಭವಿಸಿದ್ದ ಕಾಮತ್ ನಿವಾಸಕ್ಕೆ ಡಾ. ಭಟ್ ಭೇಟಿ"