ಬಂಟ್ವಾಳ

ಸರ್ಕಾರಗಳ ಸುಗ್ರೀವಾಜ್ಞೆ ವಿರೋಧಿಸಿ ಸಿಪಿಐನಿಂದ ಪ್ರತಿಭಟನೆ

ಜಾಹೀರಾತು

ಬಂಟ್ವಾಳ: ಕರ್ನಾಟಕ ಭೂ ಸುಧಾರಣ ತಿದ್ದುಪಡಿ ಸುಗ್ರಿವಾಜ್ಞೆ, ಎಪಿಎಂಸಿ ಕಾಯ್ದೆ ಸುಗ್ರಿವಾಜ್ಞೆ, ಕೈಗಾರಿಕೆ ವ್ಯಾಜ್ಯಗಳು ಮತ್ತು ಇತರ ಕಾರ್ಮಿಕ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆಗಳನ್ನು ಜಾರಿ ಮಾಡದಂತೆ ಒತ್ತಾಯಿಸಿ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಶನಿವಾರ ಪ್ರತಿಭಟನೆ ನಡೆಯಿತು.

ಜಾಹೀರಾತು

ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಜಿಲ್ಲಾ ಸಹಕಾರ್ಯದರ್ಶಿ ಬಿ. ಶೇಖರ್ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದರು. ಸಂಘಟನೆಯ ಪ್ರಮುಖರಾದ ಎಚ್. ವಿ. ರಾವ್, ಶ್ರೀನಿವಾಸ ಭಂಡಾರಿ, ಪ್ರೇಮನಾಥ ಕೆ, ಭಾರತ್ ಪ್ರಶಾಂತ್, ಆರ್. ಡಿ. ಸೋನ್ಸ್, ಸರಸ್ವತಿ ಕಡೇ ಶಿವಾಲಯ, ರತಿ ಎಸ್., ಬಾಬು ಭಂಡಾರಿ, ದಿನೇಶ್ ಮಂಗಳೂರು, ಹರ್ಷಿತ್, ಕೇಶವತಿ, ಕುಸುಮ, ದೀಪಕ್ ಮಂಗಳೂರು, ಸುಧಾಕರ ಕಲ್ಲೂರು ಉಪಸ್ಥಿತರಿದ್ದರು. ಸುರೇಶ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಪ್ರೇಮನಾಥ್ ಕೆ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts