Categories: Uncategorized

ಸಂತ್ರಸ್ತರಿಗೆ ಬಿಜೆಪಿ ಎಸ್.ಸಿ. ಮೋರ್ಚಾ ದಿಂದ ನೆರವು

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮದ್ವ ಎಂಬಲ್ಲಿ ಪರಿಶಿಷ್ಟ ಜಾತಿಯ ಬಾಬು ಎಂಬವರ ಮನೆಯು ಭಾನುವಾರ ಸುರಿದ ಭಾರಿ ಮಳೆಗೆ ಬಿದ್ದು ಪೂರ್ತಿ ಜಖಂಗೊಂಡಿರುತ್ತದೆ. ಸಂದರ್ಭ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್.ಸಿ ಮೋರ್ಚಾ ವತಿಯಿಂದ ಭೇಟಿ ನೀಡಿ, 25 ಕೆಜಿ ಅಕ್ಕಿಯನ್ನು ನೀಡಲಾಯಿತು. ಎಸ್.ಸಿ ಮೋರ್ಚಾ ಬಂಟ್ವಾಳ ಅಧ್ಯಕ್ಷ ಕೇಶವ ದೈಪಲ ,ಪ್ರಧಾನ ಕಾರ್ಯಧರ್ಶಿ ರಮೇಶ್ ಕುಧ್ರೆಬೆಟ್ಟು ಶಾಸಕ ರಾಜೇಶ್ ನಾಯ್ಕ್  ಹಾಗೂ ಸಂಬಂಧಪಟ್ಟ ಅಧಿಕಾರಿ ವರ್ಗದವರಲ್ಲಿ ತಿಳಿಸಿ ಸರಕಾರದ ವತಿಯಿಂದ ತುರ್ತಾಗಿ ಪರಿಹಾರ ಧನವನ್ನು ಮಂಜೂರುಗೊಳಿಸುವಂತೆ ಮನವಿ ಮಾಡಿದರು. ಮೋರ್ಚಾದ ಉಪಾಧ್ಯಕ್ಷರಾದ ಸಂತೋಷ್ ಬಿ.ಮೂಡ, ಕಾರ್ಯದರ್ಶಿ ಲೋಕೇಶ್ ಕೊಪ್ಪಲಕೋಡಿ, ಸದಸ್ಯರಾದ ಹರೀಶ್ ನಾವುರ ಹಾಗೂ ವಾಣಿ, ಭರತ್ ರಾಜ್, ರವಿರಾಜ್, ಹಿರಿಯರಾದ ಭವಾನಿ ಎಸ್, ಭವಾನಿ ಕೆ ಮುಂತಾದವರು ಉಪಸ್ಥಿತರಿದ್ದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ