ಬಂಟ್ವಾಳ: ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆಯನ್ನು ಈಡೇರಿಸುವಂತೆ ಸೆ. 24ರಿಂದ ಮುಷ್ಕರ ನಡೆಯುತ್ತಿದ್ದು, ಆದರೆ ಸರಕಾರ ಇನ್ನೂ ನಮ್ಮ ಬೇಡಿಕೆಯ ಕುರಿತು ಗಮನ ಹರಿಸಿಲ್ಲ. ಹೀಗಾಗಿ ಈ ವಿಚಾರವನ್ನು ಸರಕಾರದ ಗಮನಕ್ಕೆ ತಂದು ತಮ್ಮ ಬೇಡಿಕೆಗೆ ಈಡೇರಿಕೆಗೆ ಪ್ರಯತ್ನಿಸುವಂತೆ ಬಂಟ್ವಾಳ ತಾಲೂಕಿನ ನೌಕರರು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಮನವಿ ಮಾಡಿದರು.
ಮನವಿ ನೀಡುವ ವೇಳೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಅಧ್ಯಕ್ಷ ಡಾ. ಪ್ರಕಾಶ್ಕುಮಾರ್, ಕಾರ್ಯದರ್ಶಿ ವಿಶ್ವನಾಥ್ ಪಿ. ಹಾಗೂ ಇತರ ನೌಕರರು ಉಪಸ್ಥಿತರಿದ್ದರು
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬೇಡಿಕೆ ಪರಿಗಣಿಸುವಂತೆ ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಮನವಿ"
Be the first to comment on "ಬೇಡಿಕೆ ಪರಿಗಣಿಸುವಂತೆ ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಮನವಿ"