ಬಂಟ್ವಾಳ

ಉತ್ತರ ಪ್ರದೇಶ ಘಟನೆ ಖಂಡಿಸಿ, ಡಿವೈಎಫ್ ಐ ನಿಂದ ಪ್ರತಿಭಟನೆ

ಜಾಹೀರಾತು

ಬಂಟ್ವಾಳ: ಉತ್ತರ ಪ್ರದೇಶ ಘಟನೆ ಖಂಡಿಸಿ ಡಿವೈಎಫ್ ಐ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ಶುಕ್ರವಾರ ಸಂಜೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಕಾರ್ಮಿಕ ಮುಖಂಡ ರಾಮಣ್ಣ ವಿಟ್ಲ, ದಲಿತ ಮುಖಂಡರಾದ ಭಾನುಚಂದ್ರ ಕೃಷ್ಣಾಪುರ, ಡಿವೈಎಫ್ಐ ಮುಖಂಡರಾದ ಮಹಮ್ಮದ್ ಇಕ್ಬಾಲ್ ಹಳೆಮನೆ, ಜೆ.ಡಿ.ಎಸ್ ಮುಖಂಡರಾದ ಹಾರೂನ್ ರಶೀದ್, ದಲಿತ ಮುಖಂಡರಾದ ರಾಜಾ ಪಲ್ಲಮಜಲ್, ಪ್ರಜಾಪರಿವರ್ತನ ವೇದಿಕೆ ಮುಖಂಡರಾದ ಬಿ.ಟಿ.ಕುಮಾರ್, ಸತೀಶ್ ಅರಳ ಮುಂತಾದವರು ಮಾತನಾಡಿದರು. ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ತುಳಸೀದಾಸ್ ವಿಟ್ಲ ಸ್ವಾಗತಿಸಿದರು. ಕಲಾವಿದರಾದ ಜನಾರ್ಧನ ಕೆಸರಗದ್ದೆ, ಡಿವೈಎಫ್ಐ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್, ಮುಖಂಡರಾದ ಸಯ್ಯದ್ ರಿಯಾಜ್ ಬಂಟ್ವಾಳ, ನ್ಯಾಯವಾದಿ ಮಹಮ್ಮದ್ ಗಝಾಲಿ, ರಾಜಾ ಚೆಂಡ್ತಿಮಾರ್, ಕೃಷ್ಣಪ್ಪ ಪುದ್ದೊಟ್ಟು, ಮಹಮ್ಮದಾಲಿ ಮದಕ, ಅಲ್ತಾಪ್ ತುಂಬೆ, ಖಲೀಲ್ ಬಾಪು, ಬೂಡಾ ಮಾಜಿ ಸದಸ್ಯರಾದ ವೆಲೇರಿಯಾ, ಪುರಸಭಾ ಆಶ್ರಯ ಯೋಜನೆ ಸಮಿತಿಯ ಮಾಜಿ ಸದಸ್ಯರಾದ ತ್ರಿಶೀಲಾ , ಉಮೇಶ್ ವಾಮದಪದವು,ಪುನೀತ್ ರಾಜ್,ಪ್ರೀತಂ ಮುಂತಾದವರು ಭಾಗವಹಿಸಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ