ಬಂಟ್ವಾಳ

ಅತ್ಯಾಚಾರ ಘಟನೆ: ಎಬಿವಿಪಿಯಿಂದ ಪ್ರತಿಭಟನೆ

ಜಾಹೀರಾತು

ಜಾಹೀರಾತು

ಬಂಟ್ವಾಳ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಅತ್ಯಾಚಾರ ಪ್ರಕರಣ ಖಂಡಿಸಿ ಬಿ.ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಪ್ರತಿಭಟನೆ ನಡೆಯಿತು. ಅತ್ಯಾಚಾರ ನಡೆಸಿದವರಿಗೆ ಮರಣದಂಡನೆ ವಿಧಿಸಬೇಕು ಎಂದು ರಾಷ್ಟ್ರಪತಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ನಿವೃತ್ತ ಉಪನ್ಯಾಸಕ ಪ್ರೊ.ನಾರಾಯಣ ಭಂಡಾರಿ ಮಾತನಾಡಿ, ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಮರುಕಳಿಸಬಾರದೆಂದಿದ್ದರೆ ಕಠಿಣ ಕಾನೂನಿನ ಜಾರಿಯಾಗಬೇಕು ಎಂದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು,ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅಖಿಲಾಷ್, ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಹ ಸಂಚಾಲಕರಾದ ದಿನೇಶ್ ಕೊಯಿಲ,ಸಿದ್ದಕಟ್ಟೆ ಘಟಕದ ಅದ್ಯಕ್ಷರಾದ ಗುರುಪ್ರಸಾದ್, ಚೇತನ್ ಒಕ್ಕೆತ್ತೂರು, ಆಕಾಶ್, ಮಹೇಶ್, ಹರ್ಷಿತ್ ಅರಳ, ನಿತಿನ್ ಸಿದ್ದಕಟ್ಟೆ, ತಿಲಕ್ ಶೆಟ್ಟಿ ಪೂಂಜ, ನಾಗರಾಜ್ ಶೆಣೈ, ಅನೀಶ್ ಚೇಳೂರು, ಸುಮಂತ್, ಲಿಖಿತ್ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ