ಬಂಟ್ವಾಳ

ಶಾಸಕ ಖಾದರ್ ಅವರಿಂದ ಬಂಟ್ವಾಳದಲ್ಲಿ ಅಧಿಕಾರಿಗಳ ಸಭೆ

ಬಂಟ್ವಾಳ: ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರು ಬಂಟ್ವಾಳ ತಾ.ಪಂ.ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಮಂಗಳವಾರ ತಮ್ಮ ವ್ಯಾಪ್ತಿಗೆ ಬರುವ ಬಂಟ್ವಾಳ ತಾಲೂಕಿನ ಗ್ರಾ.ಪಂ.ಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ನಡೆಸಿದರು.

ಜಾಹೀರಾತು

ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ತಾಪಂ ಇಒ ರಾಜಣ್ಣ, ತಹಸೀಲ್ದಾರ್ ರಶ್ಮಿ ಎಸ್.ಆರ್., ಶಾಸಕರ ಆಪ್ತ ಕಾರ್ಯದರ್ಶಿ ಚಂದ್ರಶೇಖರ್ ಪಾತೂರು, ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಉಪಸ್ಥಿತರಿದ್ದರು.

ಗ್ರಾ.ಪಂ.ಗಳಲ್ಲಿ ಬಾಕಿ ಉಳಿದಿರುವ 94ಸಿ ಹಕ್ಕುಪತ್ರ ವಿತರಣೆ, ಪರಿಹಾರ ಧನ ವಿತರಣೆಯ ಕುರಿತು ತಹಸೀಲ್ದಾರ್ ಅವರಿಂದ ಮಾಹಿತಿ ಪಡೆದು ಅ. 12ರಂದು ಬಂಟ್ವಾಳ ತಾ.ಪಂ.ಸಭಾಂಗಣದಲ್ಲಿ ವಿತರಣಾ ಕಾರ್ಯಕ್ರಮ ಹಾಗೂ ಅಧಿಕಾರಿಗಳ ಸಭೆ ನಡೆಸುವುದಾಗಿ ಖಾದರ್ ತಿಳಿಸಿದರು. ವಿವಿಧ ವಿಚಾರಗಳ ಕುರಿತು ಅಧಿಕಾರಿಗಳಿಂದ ಶಾಸಕರು ಮಾಹಿತಿ ಪಡೆದುಕೊಂಡರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts