ಬಂಟ್ವಾಳ

ಸಿದ್ಧಕಟ್ಟೆಯಲ್ಲಿ ಆಯುಷ್ಮಾನ್ ಕಾರ್ಡ್ ವಿತರಣೆ

ಸಿದ್ಧಕಟ್ಟೆ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿದ್ದಕಟ್ಟೆ ವಲಯ ಹಾಗೂ ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಸಹಭಾಗಿತ್ವದಲ್ಲಿ ಉಚಿತ ಅಯುಷ್ಮಾನ್ ಭಾರತ್ ಯೋಜನೆಯ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಸಮಾರಂಭ ನಡೆಯಿತು.

ಜಾಹೀರಾತು

ಈ ಸಂದರ್ಭ ಆಗಮಿಸಿದ ಮಾಜಿ ಸಚಿವ ಬಿ. ರಮಾನಾಥ ರೈ, ಕಾರ್ಡ್ ವಿತರಿಸಿದರು. ಸಿದ್ದಕಟ್ಟೆ ಸಾರ್ವಜನಿಕ ಶ್ರೀಶಾರದೋತ್ಸವದ ದ್ವಿತೀಯ ವರ್ಷದ ಆಮಂತ್ರಣ ಪತ್ರಿಕೆಯನ್ನೂ ಈ ವೇಳೆ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಪಂಚಾಯತ್ ಸದ್ಯಸರಾದ ಚಂದ್ರಪ್ರಕಾಶ್ ಶೆಟ್ಟಿ,ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸಿದ್ದಕಟ್ಟೆ ಶಾರದೋತ್ಸವ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಶೆಟ್ಟಿ ಮೈಲೊಟ್ಟಿ, ಶಿವಾನಂದ ರೈ, ಎಂ.ರಮೇಶ್ ಮಂಜಿಲ, ಉಮೇಶ್ ಹಿಂಗಣಿ, ಶಿವಾನಂದ ರೈ, ದಿನೇಶ್ ಶೆಟ್ಟಿಗಾರ್, ಸದಾನಂದ್ ಶೀತಲ್, ವಿನೋದ್ ರಾಜ್ ಕೊಯಿಲ, ಅಶೋಕ್ ಆಚಾರ್ಯ, ದಿನೇಶ್ ಸುಂದರ್ ಶಾಂತಿ, ಶ್ರೀಧರ್ ಪೈ ವಾಮದಪದವು, ಯತೀಶ್ ಶೆಟ್ಟಿ, ದಾಮೋದರ ನಾಯ್ಕ್ ಕರ್ಪೆ, ದೇವಪ್ಪ ಕರ್ಕೇರ ನೆಕ್ಕರೆಕುರಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಜಗದೀಶ್ ಕೊಯಿಲ, ಜಯಪ್ರಕಾಶ್ ಕೊಯಿಲ, ದಾಮೋದರ ಆಚಾರ್ಯ ಕೊಯಿಲ, ಸೀತರಾಮ ಶಾಂತಿ ಕಂಬಳಕೊಡಿ, ಜಯಕರ ಶೆಟ್ಟಿ ಸಿದ್ದಕಟ್ಟೆ, ದಾಮೋದರ್ ದೊಟ, ಸುಜಿಂದ್ರ ಶೆಟ್ಟಿ, ರಮೇಶ್ ನಾಯ್ಕ್ ರಾಯಿ, ನಾಗೇಶ್ ಶೆಟ್ಟಿ ಅಟ್ಲಾಬೆಟ್ಟು,ಸರಿತಾ ಮಂಚಕಲ್ಲು, ದಿನೇಶ್ವರಿ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಪ್ರೀತಮ್ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ