‘
ಜಾಹೀರಾತು
ಬಂಟ್ವಾಳ: ಕೃಷಿ ಇಲಾಖೆಯಿಂದ ರೈತರಿಗೆ 50 ಶೇ. ಸಹಾಯಧನದಲ್ಲಿ ನೀಡಲ್ಪಟ್ಟ ಪವರ್ ಟಿಲ್ಲರ್ ಗಳನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಿ.ಸಿ.ರೋಡಿನಲ್ಲಿರುವ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಫಲಾನುಭವಿಗಳಾದ ಜಿ.ವಿಷ್ಣುಮೂರ್ತಿ ಭಟ್ ಬಡಗಬೆಳ್ಳೂರು ಹಾಗೂ ದುಲ್ಸಿನ್ ಡಿಸೋಜ ಅವರು ಶಾಸಕರಿಂದ ಪವರ್ ಟಿಲ್ಲರ್ ಪಡೆದರು. ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ ಹಾಗೂ ಸಿಬಂದಿ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ: ಫಲಾನುಭವಿಗಳಿಗೆ ಪವರ್ ಟಿಲ್ಲರ್ ಹಸ್ತಾಂತರ"