ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಕೊಡಂಗೆ ಸರ್ಕಾರಿ ಹೈಸ್ಕೂಲಿಗೆ ಕುರ್ಚಿಗಳನ್ನು ನಿಯೋಜಿತ ಅಧ್ಯಕ್ಷ ಶನ್ಫತ್ ಷರೀಫ್ ನೇತೃತ್ವದಲ್ಲಿ ನೀಡಲಾಯಿತು. ಅಧ್ಯಕ್ಷ ಪದ್ಮನಾಭ ರೈ ಮೂಲಕ ಎಸ್.ಡಿ.ಎಂ.ಸಿ. ಅಧ್ಯಕ್ಷ ಇಸ್ಮಾಯಿಲ್ ಅವರಿಗೆ ಹಸ್ತಾಂತರಿಸಲಾಯಿತು.
ಜಾಹೀರಾತು
ಪರ್ಲಿಯಾ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ರಿಯಾಜ್, ಸದಸ್ಯ ಹೈದರ್, ರೋಟರಿ ಕಾರ್ಯದರ್ಶಿ ಕಿಶೋರ್, ಝೋನಲ್ ಲೆಫ್ಟಿನೆಂಟ್ ಜಯರಾಜ್ ಎಸ್ ಬಂಗೇರ, ಸುದೀರ್ ಶೆಟ್ಟಿ, ಸುಕುಮಾರ್ ಬಂಟ್ವಾಳ್, ದಯಾನಂದ ಶೆಟ್ಟಿ ಭಾಗಿಯಾಗಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೊಡಂಗೆ ಸರ್ಕಾರಿ ಪ್ರೌಢಶಾಲೆಗೆ ಕುರ್ಚಿ ವಿತರಣೆ"