ಬಂಟ್ವಾಳ

ಕಳ್ಳಿಗೆ ಶಾಲೆ ಮಕ್ಕಳಿಗೆ ಸಲಕರಣೆ ವಿತರಣೆ

ಜಾಹೀರಾತು

ಬಂಟ್ವಾಳ: ನೆತ್ತರಕೆರೆ (ಕಳ್ಳಿಗೆ ಗ್ರಾಮ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ  ವಿದ್ಯಾಗಮ  ಕಾರ್ಯಕ್ರಮ ಅಂಗವಾಗಿ ರೋಟರಿ ಕ್ಲಬ್ ಬಂಟ್ವಾಳ ಟೌನ್  ಖಜಾಂಚಿ ಜ್ಯೋತಿಂದ್ರ ಶೆಟ್ಟಿ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ  ಪುಸ್ತಕ ಮತ್ತು ಬ್ಲಾಕ್  ಬೋರ್ಡ್, ಜೊತೆಗೆ  ಲೇಖನಿ ಸಾಮಗ್ರಿಗಳನ್ನು ಬೆಂಜನಪದವು ರಾಮನಗರದಲ್ಲಿರುವ ಗಣಪತಿ ಕಟ್ಟೆ ಎಂಬಲ್ಲಿ ವಿತರಿಸಲಾಯಿತು

ಈ ಸಂದರ್ಭ ಅಧ್ಯಕ್ಷರಾದ  ಪದ್ಮನಾಭ  ರೈ ಮುಖ್ಯ ಶಿಕ್ಷಕಿ  ಗುಣರತ್ನ ಸಹಶಿಕ್ಷಕಿ ಮೋಹಿನಿ, ಗೌರವ ಶಿಕ್ಷಕಿ ಸುಮಲತಾ, ರೋಟೋರಿಯನ್ಸ್ ಕಾರ್ಯದರ್ಶಿ ಕಿಶೋರ್, ಚಿತ್ತರಂಜನ್ ಶೆಟ್ಟಿ, ದಯಾನಂದ ಶೆಟ್ಟಿ, ದಿವಾಕರ ಶೆಟ್ಟಿ  ಉಪಸ್ತಿತಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts