ಸರಪಾಡಿ: ಬಿಜೆಪಿ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆ ಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಸರಪಾಡಿ ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭ ವಲಯ ಅಧ್ಯಕ್ಷ ದಯಾನಂದ ಶೆಟ್ಟಿ, ಪ್ರಮುಖರಾದ ವಿನ್ಸೆಂಟ್ ಪಿಂಟೋ ರಿಚರ್ಡ್ ಡಿ ಸೋಜಾ, ಬಾಲಕೃಷ್ಣ ಪೂಜಾರಿ ಕಜಲಚ್ಚಿಲು, ಪುರುಷೋತ್ತಮ್ ವಿ ಬಂಗೇರ, ಡೆಂಜಿಲ್ ಹರ್ಮನ್ ನೊರನ್ಹಾ ಮೊದಲಾದವರು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ರಾಜ್ಯ ಸರ್ಕಾರ ಧೋರಣೆ ವಿರೋಧಿಸಿ ಸರಪಾಡಿ ಪಂಚಾಯಿತಿ ಎದುರು ಕಾಂಗ್ರೆಸ್ ಪ್ರತಿಭಟನೆ"