ಜಾಹೀರಾತು
ಬಂಟ್ವಾಳ: ಅಖಿಲ ಕನಾ೯ಟಕ ಬ್ರಾಹ್ಮಣ ಅಚ೯ಕರ ಮತ್ತು ಪುರೋಹಿತರ ಪರಿಷತ್ತಿನ ಪ್ರಥಮ ರಾಜ್ಯ ಕಾರ್ಯಕಾರಿಣಿಯು ಬೆಂಗಳೂರಿನ ಮಲ್ಲೇಶ್ವರಂನ ಉಭಯ ವೇದಾಂತ ಪ್ರವತ೯ನಾ ಸಭಾಂಗಣದಲ್ಲಿ ನಡೆಯಿತು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಿಶ್ವೇಶ್ವರ ಭಟ್ಟರು ವಹಿಸಿದ್ದರು. ಈ ವೇಳೆ ದ.ಕ.ಜಿಲ್ಲಾಧ್ಯಕ್ಷ ಬಂಟ್ವಾಳ ತಾಲೂಕು ನರಿಕೊಂಬಿನ ಕೃಷ್ಣರಾಜ ಭಟ್ ಅವರನ್ನು ಗೌರವಿಸಲಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬ್ರಾಹ್ಮಣ ಪುರೋಹಿತ ಪರಿಷತ್ತಿನ ಸಭೆಯಲ್ಲಿ ಗೌರವಾರ್ಪಣೆ"