ಬಂಟ್ವಾಳ

ಬ್ರಾಹ್ಮಣ ಪುರೋಹಿತ ಪರಿಷತ್ತಿನ ಸಭೆಯಲ್ಲಿ ಗೌರವಾರ್ಪಣೆ

ಜಾಹೀರಾತು

ಬಂಟ್ವಾಳ: ಅಖಿಲ ಕನಾ೯ಟಕ ಬ್ರಾಹ್ಮಣ ಅಚ೯ಕರ ಮತ್ತು ಪುರೋಹಿತರ ಪರಿಷತ್ತಿನ ಪ್ರಥಮ ರಾಜ್ಯ ಕಾರ್ಯಕಾರಿಣಿಯು ಬೆಂಗಳೂರಿನ ಮಲ್ಲೇಶ್ವರಂನ ಉಭಯ ವೇದಾಂತ ಪ್ರವತ೯ನಾ ಸಭಾಂಗಣದಲ್ಲಿ ನಡೆಯಿತು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ  ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಿಶ್ವೇಶ್ವರ ಭಟ್ಟರು ವಹಿಸಿದ್ದರು. ಈ ವೇಳೆ ದ.ಕ.ಜಿಲ್ಲಾಧ್ಯಕ್ಷ ಬಂಟ್ವಾಳ ತಾಲೂಕು ನರಿಕೊಂಬಿನ ಕೃಷ್ಣರಾಜ ಭಟ್ ಅವರನ್ನು ಗೌರವಿಸಲಾಯಿತು.

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ