ಬಂಟ್ವಾಳ: ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಬಂಟ್ವಾಳ ಬಿ.ಸಿ.ರೋಡಿನ ಸಂಚಯಗಿರಿ ನಿವಾಸಿ ಡಾ. ಆಶಾಲತಾ ಎಸ್ ಸುವರ್ಣ ಮತ್ತು ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ನ ಉಪನ್ಯಾಸಕಿ ಹರಿಣಾಕ್ಷಿ ಬರೆದ ಆಧುನಿಕ ಬ್ಯಾಂಕ್ ನಿರ್ವಹಣೆ ಪಠ್ಯಪುಸ್ತಕವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ ಪಿ. ಎಸ್ ಯಡಪಡಿತ್ತಾಯ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಉಪಕುಲಪತಿಗಳ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪುಸ್ತಕದ ಲೇಖಕರು ಮತ್ತು ಹಿರಿಯ ಸಹ ಪ್ರಾಧ್ಯಾಪಕರಾದ ಡಾ.ಉಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು. ಈ ಪುಸ್ತಕ ಮಂಗಳೂರು ವಿಶ್ವವಿದ್ಯಾನಿಯಲಯದ ದ್ವಿತಿಯ ಬಿಕಾಂ ನೂತನ ಚಾಯ್ಸ್ ಬೆಸ್ಡ್ ಕ್ರೆಡಿಟ್ ಸಿಸ್ಟಂ( ಪಠ್ಯಕ್ರಮಕ್ಕೆ ಅನುಗುಣವಾಗಿ ರಸಲ್ಪಟ್ಟಿದ್ದು ವಿಧ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ದ್ವಿತೀಯ ಬಿಕಾಂನ ಪಠ್ಯಪುಸ್ತಕ ಆಧುನಿಕ ಬ್ಯಾಂಕ್ ನಿರ್ವಹಣೆ ಬಿಡುಗಡೆ"
Be the first to comment on "ದ್ವಿತೀಯ ಬಿಕಾಂನ ಪಠ್ಯಪುಸ್ತಕ ಆಧುನಿಕ ಬ್ಯಾಂಕ್ ನಿರ್ವಹಣೆ ಬಿಡುಗಡೆ"