ಪ್ರಮುಖ ಸುದ್ದಿಗಳು

ದ್ವಿತೀಯ ಬಿಕಾಂನ ಪಠ್ಯಪುಸ್ತಕ ಆಧುನಿಕ ಬ್ಯಾಂಕ್ ನಿರ್ವಹಣೆ ಬಿಡುಗಡೆ

ಜಾಹೀರಾತು

ಬಂಟ್ವಾಳ: ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಬಂಟ್ವಾಳ ಬಿ.ಸಿ.ರೋಡಿನ ಸಂಚಯಗಿರಿ ನಿವಾಸಿ ಡಾ. ಆಶಾಲತಾ ಎಸ್ ಸುವರ್ಣ ಮತ್ತು ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ನ ಉಪನ್ಯಾಸಕಿ ಹರಿಣಾಕ್ಷಿ ಬರೆದ ಆಧುನಿಕ ಬ್ಯಾಂಕ್ ನಿರ್ವಹಣೆ ಪಠ್ಯಪುಸ್ತಕವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ ಪಿ. ಎಸ್ ಯಡಪಡಿತ್ತಾಯ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಉಪಕುಲಪತಿಗಳ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪುಸ್ತಕದ ಲೇಖಕರು ಮತ್ತು ಹಿರಿಯ ಸಹ ಪ್ರಾಧ್ಯಾಪಕರಾದ ಡಾ.ಉಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು. ಈ ಪುಸ್ತಕ ಮಂಗಳೂರು ವಿಶ್ವವಿದ್ಯಾನಿಯಲಯದ ದ್ವಿತಿಯ ಬಿಕಾಂ ನೂತನ ಚಾಯ್ಸ್ ಬೆಸ್ಡ್ ಕ್ರೆಡಿಟ್ ಸಿಸ್ಟಂ( ಪಠ್ಯಕ್ರಮಕ್ಕೆ ಅನುಗುಣವಾಗಿ ರಸಲ್ಪಟ್ಟಿದ್ದು ವಿಧ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts