ಜಾಹೀರಾತು
ಮಂಗಳೂರು: ನಿವೃತ್ತ ಶಿಕ್ಷಕ, ಮೂಲತಃ ಬದಿಯಡ್ಕ ಮೈರ್ಕಳದವರಾದ ಶಂಕರ ನಾರಾಯಣ ಭಟ್(91) ಶನಿವಾರ ಪುತ್ತೂರಿನ ಸ್ವಗೃಹದಲ್ಲಿ ನಿಧನರಾದರು.
ಅಡ್ಯನಡ್ಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 2 ವರ್ಷ ಹಾಗೂ ಬಳಿಕ 33 ವರ್ಷಗಳ ಕಾಲ ಬದಿಯಡ್ಕ ನವಜೀವನ ಶಾಲೆಯಲ್ಲಿ ಸಮಾಜವಿಜ್ಞಾನ, ಇಂಗ್ಲಿಷ್ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ, ಅಪಾರ ಬಂಧುಗಳನ್ನು ಅಗಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೈರ್ಕಳ ಶಂಕರ ನಾರಾಯಣ ಭಟ್ ನಿಧನ"