ಜಾಹೀರಾತು
ಬಂಟ್ವಾಳ: ಕೆಲ ದಿನಗಳ ಹಿಂದೆ ಇತಿಹಾಸ ಪ್ರಸಿದ್ಧ ಕಾರಿಂಜ ದೇವಸ್ಥಾನದ ಪಕ್ಕದ ತಡೆಗೋಡೆ ಕುಸಿದಿದ್ದು, ಅಪಾಯಕಾರಿಯಾಗಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ವೀಕ್ಷಿಸಲು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅ.26ರ ಸೋಮವಾರ ಬೆಳಗ್ಗೆ 9.30ಕ್ಕೆ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರೂ ಉಪಸ್ಥಿತರಿರುವರು. ಇದೇ ಸಂದರ್ಭ ಇಲಾಖಾಧಿಕಾರಿಗಳು ಜೊತೆಗಿರುವರು ಎಂದು ಬಂಟ್ವಾಳ ಶಾಸಕ ಕಚೇರಿ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "26ರಂದು ಕಾರಿಂಜ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಭೇಟಿ"